ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am