ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm