ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm