ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am