ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am