ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm