ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm