ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am