ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm