ಬ್ರೇಕಿಂಗ್ ನ್ಯೂಸ್
30-06-25 11:04 am HK News Desk ಕರ್ನಾಟಕ
ತುಮಕೂರು, ಜೂ 30 : ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ.
ಮೃತರೆಲ್ಲರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನು ಹಾಸ್ಟೆಲ್ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತ ಸೀಬೆಗೌಡ ಅವರಿಗೆ ಮೂವರು ಮಕ್ಕಳು. ವರ್ಣಶ್ರೀ, ದುಂಬಿಶ್ರೀ, ಭಾನುಕಿರಣ್ ಗೌಡ.
ಮೃತ ಸಿಬೇಗೌಡ ಅವರ ಮಗ ಭಾನುಕಿರಣ್ ಗೌಡ ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ನಲ್ಲಿ 8ನೇ ತರಗತಿ ಓದುತ್ತಿದ್ದ. ಭಾನುವಾರ ರಜೆ ಹಿನ್ನೆಲೆ ಮನೆಗೆ ಮಗ ಬಂದಿದ್ದ. ನಿನ್ನೆ ಊಟ ಮುಗಿಸಿ ಮಗನನ್ನು ಶಾಲೆಯ ಹಾಸ್ಟೆಲ್ಗೆ ಬಿಟ್ಟು ಬರಲು ಮಗ ಭಾನುಕಿರಣ್ನೊಂದಿಗೆ ಸಿಬೇಗೌಡ, ಅವರ ಪತ್ನಿ ಶೋಭಾ, 2ನೇ ಮಗಳು ದುಂಬಿಶ್ರೀ ಹೊರಟಿದ್ದರು.


ಮೃತ ಸಿಬೇಗೌಡರು ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ, ಕುಣಿಗಲ್ ಬೈಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಲು ಒನ್ ವೇಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರಿಯ ಮಗಳು ವರ್ಣಶ್ರೀ ಬೆಂಗಳೂರಿನ ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಾರೆ. ದುಂಬಿಶ್ರೀ, ಬೆಂಗಳೂರಿನ ಗ್ಲೋಬಲ್ ಕಾಲೇಜಿನಲ್ಲಿ ಓದುತ್ತಿದ್ದರು. ಮಗನನ್ನು ಕರೆದುಕೊಂಡು ಹೋಗುವ ಮೊದಲು ಹಿರಿಯ ಮಗಳು ವರ್ಣಶ್ರೀಯನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು.
ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking accident, four members of a single family lost their lives in a car and canter collision on National Highway 75 near the Kunigal bypass in Tumakuru district. The victims were returning after dropping their son at a school hostel.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am