ಬ್ರೇಕಿಂಗ್ ನ್ಯೂಸ್
30-06-25 02:55 pm HK News Desk ಕರ್ನಾಟಕ
ಮೈಸೂರು, ಜೂ 30 : ನಾನು ಡಿ ಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆಶಿ ಕೈಹಿಡಿದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ಕೆಲವು ದಿನಗಳಿಂದ ಪವರ್ ಸೆಂಟರ್ ಬದಲಾವಣೆ, ಕ್ರಾಂತಿ, 3 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಹೀಗೆ ವಿವಿಧ ವಿಚಾರಗಳು ಚರ್ಚೆಯಾಗುತ್ತಿದ್ದು, ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರ ಕೊಟ್ಟು, ಟೀಕಿಸುವವರು ಬಾಯಿ ಮುಚ್ಚಿಸಲು ಯತ್ನಿಸಿದರು.
ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ ಕೆ ಶಿವಕುಮಾರ್ ಕೈ ಹಿಡಿದು ಮೇಲೆತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಗಳ ಕ್ಯಾಮರಾಗಳತ್ತವೂ ತೋರಿಸಿದರು. ಇನ್ನು ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ ಎಂದು ಪ್ರಶ್ನಿಸಿದರು. ಪಾರ್ಲಿಮೆಂಟ್ನಲ್ಲೂ ಸೋತ, ವಿಧಾನ ಸಭೆಯಲ್ಲೂ ಸೋತ, ಅವರೇನು ಭವಿಷ್ಯ ಹೇಳೋದು ಎಂದು ತಿರುಗೇಟು ಕೊಟ್ಟರು.
ದಸರಾ ಉದ್ಘಾಟನೆ ಮಾಡೋದು ನಾನೇ;
ದಸರಾ ಉದ್ಘಾಟನೆ ನೀವು ಮಾಡಲ್ಲ ಎಂದು ಬಿಜೆಪಿ ಹೇಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಬರೀ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು. ನಾನೂ ಇವನೂ ಚೆನ್ನಾಗೆ ಇದೀವಿ. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ, ಅದೇ ಸತ್ಯ ಎಂದರು.
ಸುರ್ಜೇವಾಲಾ ಭೇಟಿ ವಿಚಾರವಾಗಿ ಮಾತನಾಡಿ, ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆಯ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.
Karnataka Chief Minister Siddaramaiah firmly dismissed ongoing speculation about a rift within the state government and rumors of leadership change, stating that both he and Deputy CM D.K. Shivakumar are working in perfect coordination and the Congress government will complete its full five-year term “as solid as a rock.”
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm