ಬ್ರೇಕಿಂಗ್ ನ್ಯೂಸ್
04-07-25 10:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ರಾಜ್ಯದಲ್ಲಿ ಹಾಸನ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹೃದಯಘಾತದಿಂದ ಸರಣಿ ಸಾವು ಸಂಭವಿಸುತ್ತಿರುವುದು ಸರ್ಕಾರದ ನಿದ್ದೆಗೆಡಿಸಿದೆ. ಸರಣಿ ಹೃದಯಾಘಾತಕ್ಕೇನು ಕಾರಣ ಎಂಬ ಬಗ್ಗೆ ಅಧ್ಯಯನಕ್ಕೆ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿಗಳನ್ನು ರಚಿಸಿದ್ದು ತಜ್ಞರು ಅಧ್ಯಯನ ವರದಿ ತಯಾರಿಸುತ್ತಿದ್ದಾರೆ. ಶುಕ್ರವಾರ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳಿದ್ದು ಕೊರೋನಾ ರೋಗದ ಬಳಿಕ ಹೃದಯಾಘಾತ ಹೆಚ್ಚಳವಾಗಿರುವುದನ್ನು ಎತ್ತಿ ತೋರಿಸಿದ್ದಾರೆ. ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರಿಗೆ ಹೃದಯ ಸಮಸ್ಯೆ ಹೆಚ್ಚು ಕಾಡುತ್ತಿದೆ. ಆದರೆ ಹೃದಯಘಾತಕ್ಕೆ ಕರೋನಾ ಲಸಿಕೆ ಕಾರಣವಲ್ಲ. ಕೊರೊನಾ ವೈರಸ್ ಸಮಸ್ಯೆ ಉಂಟು ಮಾಡುತ್ತಿದೆ ಎಂಬ ಮಾಹಿತಿಗಳು ವರದಿಯಲ್ಲಿವೆಯಂತೆ.
ವರದಿಯಲ್ಲಿ ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಕೊರೋನಾ ಬಂದ ಮೂರು ವರ್ಷದ ಬಳಿಕ ಹೃದಯ ಸಮಸ್ಯೆ ಕಂಡುಬರುತ್ತಿರುವುದು ಯಾಕೆ ಎನ್ನುವ ಬಗ್ಗೆಯೂ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ. ಅಲ್ಲದೆ, ಕರೋನಾ ಸೋಂಕಿಗೆ ಒಳಗಾದವರಿಗೆ ನಿದ್ರಾಹೀನತೆ, ಸುಸ್ತು, ಉಸಿರಾಟದ ಸಮಸ್ಯೆ, ಅತಿಯಾದ ಬೊಜ್ಜು ಕಂಡುಬರುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಯಿತು. ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು ಅಂತಿಮ ವರದಿ ತಯಾರಿಸಿ ಮುಖ್ಯಮಂತ್ರಿಗೆ ನೀಡಲಿದ್ದಾರೆ.
The Karnataka government has launched an in-depth technical study into the alarming rise in heart attack cases reported across several districts, including Bengaluru and Hassan, following a series of sudden deaths that have raised public concern.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am