ಬ್ರೇಕಿಂಗ್ ನ್ಯೂಸ್
23-12-20 12:38 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಡಿ. 23 : ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಘಟನೆ ನಡೆದಿದ್ದು, ಯುವಕ ಲಕ್ಷ್ಮಣಗೆ ಪಿಎಸ್ಐ ಶಂಭುಲಿಂಗಯ್ಯರಿಂದ ಲಾಠಿ ಏಟು ನೀಡಿದ್ದಾರೆ. ಲಾಠಿ ಏಟಿನಿಂದ ಯುವಕನ ಮೂಗು, ಕಣ್ಣಿಗೆ ಗಾಯವಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪಿಎಸ್ಐ ಶಂಭುಲಿಂಗಯ್ಯ ಅವರನ್ನು ಜನ ತರಾಟೆಗೆ ತೆಗೆದುಕೊಂಡಿದ್ದು, ಆಲ್ದೂರು ಪೊಲೀಸ್ ಠಾಣೆಗೆ ಸಾರ್ವಜನಿಕರು ಮುತ್ತಿಗೆ ಹಾಕಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೋವಿಡ್ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಹಾಕುವುದು ಕಡ್ಡಾಯವಾಗಿದೆ. ನಗರ ಪ್ರದೇಶದಲ್ಲಿ ಮಾಸ್ಕ್ ಹಾಕದಿದ್ದರೆ 250 ರೂ., ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡವನ್ನು ಕಟ್ಟಬೇಕಿದೆ.
Chikmagalur Police lati charge on man for not wearing a mask. Angry Public Gherao Police Station demanding justice over the assault.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm