ಬ್ರೇಕಿಂಗ್ ನ್ಯೂಸ್
09-07-25 04:12 pm HK News Desk ಕರ್ನಾಟಕ
ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ವರದಿಯಾಗಿದೆ.
ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡಿದ್ದನು. ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಆರೋಗ್ಯ ಸಚಿವರಿಂದ ಹಲವು ಮಹತ್ವದ ನಿರ್ಧಾರ ;
In a heartbreaking incident from Gundlupet town, a 10-year-old boy studying in the 4th grade collapsed and died of a suspected heart attack while attending class at the Kurabagere Government Higher Primary School.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm