ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm