ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am