ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm