ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm