ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm