ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm