ಬ್ರೇಕಿಂಗ್ ನ್ಯೂಸ್
11-07-25 05:41 pm HK News Desk ಕರ್ನಾಟಕ
ಮೈಸೂರು, ಜುಲೈ 11 : ಸಿಎಂ ಬದಲಾವಣೆ ವಿಚಾರ ಮುಗಿದ ಕಥೆ. ಮುಗಿದ ಕಥೆ ಬಗ್ಗೆ ನಾವು ಯಾರು ಮಾತನಾಡಬಾರದು. 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲ ಮುಗಿಯಿತು ಎಂದು ಅರ್ಥ. ಈಗ ಮುಗಿದ ಕಥೆ ಬಗ್ಗೆ ನಮ್ಮ ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಕೇವಲ ಶಾಂತಿ ಅಷ್ಟೇ. ಸಿಎಂ ಎಲ್ಲಾ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿದಿದೆ. ನೀವು ಮತ್ತೆ ಮತ್ತೆ ಅದನ್ನ ಕೇಳಬೇಡಿ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮಿ ಹಣ ಕೊಡುತ್ತೇವೆ ಎಂಬ ಎಚ್.ಎಂ ರೇವಣ್ಣ ಹೇಳಿಕೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ವರೆಗೂ ಸಂಪೂರ್ಣವಾಗಿ ಹಣ ಹಾಕಿದ್ದೇವೆ. ನಮಗೆ ಹಣ ಹಾಕಲು ಯಾವ ತೊಡಕುಗಳು ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಸ್ಪಷ್ಟೀಕರಣ ಕೇಳಲು ಅವರಿಗೆ ನಾನು ಫೋನ್ ಮಾಡದೆ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಾಗ ಯಾಕೆ ಆ ರೀತಿ ಹೇಳಿದ್ರಿ ಎಂದು ಕೇಳುತ್ತೇನೆ. ನಾವು ಜನರಿಗೆ ಮಾತು ಕೊಟ್ಟಂತೆ ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Karnataka Minister Lakshmi Hebbalkar has firmly stated that the ongoing speculation about a change in Chief Ministership is now a “closed chapter.” Speaking to reporters at Chamundi Hills in Mysuru, she said, “Once CM Siddaramaiah has clearly declared that he will remain in office for five years, there is nothing more to discuss. Talking about a closed chapter again is inappropriate.”
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm