ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm