ಬ್ರೇಕಿಂಗ್ ನ್ಯೂಸ್
            
                        13-07-25 08:37 pm HK News Desk ಕರ್ನಾಟಕ
            ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm