ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am