ಬ್ರೇಕಿಂಗ್ ನ್ಯೂಸ್
16-07-25 09:36 pm HK News Desk ಕರ್ನಾಟಕ
ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am