ಬ್ರೇಕಿಂಗ್ ನ್ಯೂಸ್
16-07-25 09:36 pm HK News Desk ಕರ್ನಾಟಕ
ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm