ಬ್ರೇಕಿಂಗ್ ನ್ಯೂಸ್
            
                        16-07-25 09:36 pm HK News Desk ಕರ್ನಾಟಕ
            ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
            
            
            In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm