ಬ್ರೇಕಿಂಗ್ ನ್ಯೂಸ್
23-12-20 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.23: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮತ್ತೊಬ್ಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವೆ ಮಾತಿನ ಸಮರ ಏರ್ಪಟ್ಟಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಚ್ಡಿಕೆ ಜೊತೆಗಿನ ಸಂಬಂಧಕ್ಕೆ ದೋಸ್ತಿಯ ಬಣ್ಣ ಹಚ್ಚಲು ಮುಂದಾಗಿದ್ದಾರೆ.
ಕುಮಾರಸ್ವಾಮಿ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ, ಹೀ ಈಸ್ ಮೈ ಗುಡ್ ಫ್ರೆಂಡ್. ಟುಡೇ ಆಲ್ಸೋ ಅಂಡ್ ಟುಮಾರೋ.. ಎಂದು ಚುಟುಕಾಗಿ ಉತ್ತರಿಸಿದ ಡಿಕೆಶಿ, ಅವರನ್ನೇಕೆ ನೀವು ಹಳೇ ದೋಸ್ತಿ ಎನ್ನುತ್ತೀರಿ. ನಾನು ಯಾರ ಜೊತೆಗೂ ದ್ವೇಷ ಇಟ್ಟುಕೊಂಡಿಲ್ಲ. ಎಲ್ಲವನ್ನೂ ಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ಸ್ನೇಹಿತರು, ಮುಂದೆಯೂ ಸ್ನೇಹಿತರು ಎಂದು ಹೇಳಿದ್ದಾರೆ.

ನಾನು ಬಂಡೆಯೂ ಅಲ್ಲ. ಜಲ್ಲಿಯೂ ಅಲ್ಲ. ಆದರೂ ನಮ್ಮನ್ನು ಅವರು ಬಳಸಿಕೊಂಡಿದ್ದಾರೆ ಎಂದು ಕುಟುಕಿದ ಡಿಕೆಶಿ, ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ನನಗ್ಯಾಕೆ ನೋವು ಆಗಬೇಕು. ಅವರದ್ದು ಬೇರೆಯದ್ದೇ ಪಕ್ಷ. ಅವರನ್ನು ಯಾಕೆ ಡಿ ಗ್ರೇಡ್ ಮಾಡಬೇಕು. ಸಿಎಂ ಮತ್ತು ಅವರ ನಡುವಿನ ಎಡ್ಜಸ್ಟ್ ಮೆಂಟ್ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಪ್ರತಿ ಬಾರಿಯೂ ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ವ್ಯಗ್ರರಾಗಿರುವ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗೆ ದೋಸ್ತಿ ಮಾಡಿಕೊಂಡು ಕೆಟ್ಟೆ ಎನ್ನುತ್ತಿದ್ದಾರೆ. ತನ್ನ ಸರಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುತ್ತಾ ಮಾತಿಗೆ ಮಾತು ಬೆಳೆದಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ ಎನ್ನುವ ಸ್ಥಿತಿ ಉಂಟಾಗಿದೆ. ಇದೇ ವೇಳೆ, ಕುಮಾರಸ್ವಾಮಿ ಬಹಿರಂಗವಾಗೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ಇಂಥ ಸಂದರ್ಭಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರಸ್ವಾಮಿಯ ಸಿಟ್ಟು ಶಮನಗೊಳಿಸುವ ಯತ್ನ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯಗೆ ತನ್ನ ಮಾತಿನ ಮೂಲಕವೇ ತಿವಿಯುವ ಕೆಲಸ ಮಾಡಿದ್ದಾರೆ.
I have no enmity towards anyone. H D Kumaraswamy will always be my fried today and tomorrow said Kpcc president D K Shivakumar the the media persons in Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm