ಬ್ರೇಕಿಂಗ್ ನ್ಯೂಸ್
23-12-20 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.23: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮತ್ತೊಬ್ಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವೆ ಮಾತಿನ ಸಮರ ಏರ್ಪಟ್ಟಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಚ್ಡಿಕೆ ಜೊತೆಗಿನ ಸಂಬಂಧಕ್ಕೆ ದೋಸ್ತಿಯ ಬಣ್ಣ ಹಚ್ಚಲು ಮುಂದಾಗಿದ್ದಾರೆ.
ಕುಮಾರಸ್ವಾಮಿ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ, ಹೀ ಈಸ್ ಮೈ ಗುಡ್ ಫ್ರೆಂಡ್. ಟುಡೇ ಆಲ್ಸೋ ಅಂಡ್ ಟುಮಾರೋ.. ಎಂದು ಚುಟುಕಾಗಿ ಉತ್ತರಿಸಿದ ಡಿಕೆಶಿ, ಅವರನ್ನೇಕೆ ನೀವು ಹಳೇ ದೋಸ್ತಿ ಎನ್ನುತ್ತೀರಿ. ನಾನು ಯಾರ ಜೊತೆಗೂ ದ್ವೇಷ ಇಟ್ಟುಕೊಂಡಿಲ್ಲ. ಎಲ್ಲವನ್ನೂ ಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ಸ್ನೇಹಿತರು, ಮುಂದೆಯೂ ಸ್ನೇಹಿತರು ಎಂದು ಹೇಳಿದ್ದಾರೆ.

ನಾನು ಬಂಡೆಯೂ ಅಲ್ಲ. ಜಲ್ಲಿಯೂ ಅಲ್ಲ. ಆದರೂ ನಮ್ಮನ್ನು ಅವರು ಬಳಸಿಕೊಂಡಿದ್ದಾರೆ ಎಂದು ಕುಟುಕಿದ ಡಿಕೆಶಿ, ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ನನಗ್ಯಾಕೆ ನೋವು ಆಗಬೇಕು. ಅವರದ್ದು ಬೇರೆಯದ್ದೇ ಪಕ್ಷ. ಅವರನ್ನು ಯಾಕೆ ಡಿ ಗ್ರೇಡ್ ಮಾಡಬೇಕು. ಸಿಎಂ ಮತ್ತು ಅವರ ನಡುವಿನ ಎಡ್ಜಸ್ಟ್ ಮೆಂಟ್ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಪ್ರತಿ ಬಾರಿಯೂ ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ವ್ಯಗ್ರರಾಗಿರುವ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗೆ ದೋಸ್ತಿ ಮಾಡಿಕೊಂಡು ಕೆಟ್ಟೆ ಎನ್ನುತ್ತಿದ್ದಾರೆ. ತನ್ನ ಸರಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುತ್ತಾ ಮಾತಿಗೆ ಮಾತು ಬೆಳೆದಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ ಎನ್ನುವ ಸ್ಥಿತಿ ಉಂಟಾಗಿದೆ. ಇದೇ ವೇಳೆ, ಕುಮಾರಸ್ವಾಮಿ ಬಹಿರಂಗವಾಗೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ಇಂಥ ಸಂದರ್ಭಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರಸ್ವಾಮಿಯ ಸಿಟ್ಟು ಶಮನಗೊಳಿಸುವ ಯತ್ನ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯಗೆ ತನ್ನ ಮಾತಿನ ಮೂಲಕವೇ ತಿವಿಯುವ ಕೆಲಸ ಮಾಡಿದ್ದಾರೆ.
I have no enmity towards anyone. H D Kumaraswamy will always be my fried today and tomorrow said Kpcc president D K Shivakumar the the media persons in Bengaluru.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am