ಬ್ರೇಕಿಂಗ್ ನ್ಯೂಸ್
18-07-25 08:01 pm HK News Desk ಕರ್ನಾಟಕ
ಚಿತ್ರದುರ್ಗ, ಜುಲೈ 18 : ಟಾಟಾ ಏಸ್ ಹರಿದು 3 ವರ್ಷದ ಮಗು ಜೀವಬಿಟ್ಟಿರೋ ಘಟನೆ ಜೋಗಿಮಟ್ಟಿ ರಸ್ತೆಯ ನಾಲ್ಕನೇ ಕ್ರಾಸ್ ಬಳಿ ನಡೆದಿದೆ. ಅರತ್ ಬೋರ (3) ಮೃತ ಮಗು.
ತಂದೆಯ ಜೊತೆ ಶಾಲೆಗೆ ತೆರಳುತ್ತಿದ್ದ ವೇಳೆ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಟಾಟಾ ಏಸ್ಗೆ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ಜಲ್ಲಿ ರಾಶಿಯ ಮೇಲೆ ಬಿದ್ದಿದೆ. ಇದೇ ವೇಳೆ ಹಿಂಬದಿಯಿಂದ ಬಂದ ಟಾಟಾ ಏಸ್ ರಸ್ತೆ ಮೇಲೆ ಬಿದ್ದ ಮಗುವಿನ ಮೇಲೆ ಹರಿದಿದೆ.
ಗಂಭಿರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ಮೃತಪಟ್ಟಿದೆ.
In a heartbreaking incident, a 3-year-old child lost his life after being run over by a Tata Ace vehicle near the 4th Cross on Jogimatti Road in Chitradurga. The deceased has been identified as Arath Bor, aged 3.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am