ಬ್ರೇಕಿಂಗ್ ನ್ಯೂಸ್
            
                        18-07-25 08:01 pm HK News Desk ಕರ್ನಾಟಕ
            ಚಿತ್ರದುರ್ಗ, ಜುಲೈ 18 : ಟಾಟಾ ಏಸ್ ಹರಿದು 3 ವರ್ಷದ ಮಗು ಜೀವಬಿಟ್ಟಿರೋ ಘಟನೆ ಜೋಗಿಮಟ್ಟಿ ರಸ್ತೆಯ ನಾಲ್ಕನೇ ಕ್ರಾಸ್ ಬಳಿ ನಡೆದಿದೆ. ಅರತ್ ಬೋರ (3) ಮೃತ ಮಗು.
ತಂದೆಯ ಜೊತೆ ಶಾಲೆಗೆ ತೆರಳುತ್ತಿದ್ದ ವೇಳೆ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಟಾಟಾ ಏಸ್ಗೆ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ಜಲ್ಲಿ ರಾಶಿಯ ಮೇಲೆ ಬಿದ್ದಿದೆ. ಇದೇ ವೇಳೆ ಹಿಂಬದಿಯಿಂದ ಬಂದ ಟಾಟಾ ಏಸ್ ರಸ್ತೆ ಮೇಲೆ ಬಿದ್ದ ಮಗುವಿನ ಮೇಲೆ ಹರಿದಿದೆ.
ಗಂಭಿರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ಮೃತಪಟ್ಟಿದೆ.
            
            
            In a heartbreaking incident, a 3-year-old child lost his life after being run over by a Tata Ace vehicle near the 4th Cross on Jogimatti Road in Chitradurga. The deceased has been identified as Arath Bor, aged 3.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm