ಬ್ರೇಕಿಂಗ್ ನ್ಯೂಸ್
18-07-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಮತ್ತು ಮೂರು ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಭಾವ್ಯ ಸ್ಥಳಗಳನ್ನು ಗುರುತಿಸುವ ಬಗ್ಗೆ ಹಾಗೂ ಈ ಕುರಿತು ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
NTPC ಅಧ್ಯಯನ ಮಾಡಲು ಮೂರು ಸ್ಥಳಗಳನ್ನು ಗುರುತಿಸಿದ್ದು ಚರ್ಚೆ ನಡೆಸಲಾಗಿದೆ. ಆದರೆ ಇದನ್ನು ಸಚಿವ ಸಂಪುಟ ಸಭೆ ಒಪ್ಪಲಿಲ್ಲ. ಸಂಭಾವ್ಯ ಕಾರ್ಯ ಸಾಧ್ಯ ಪರ್ಯಾಯಗಳಿಗಾಗಿ ಇಡೀ ರಾಜ್ಯದಲ್ಲಿ ಅಧ್ಯಯನ ಮಾಡುವಂತೆ ಸೂಚಿಸಲು ನಿರ್ಧರಿಸಿದ್ದೇವೆ. ನಂತರ ರಾಜ್ಯ ಸರ್ಕಾರವು ಪರಿಣತರ ಅಭಿಪ್ರಾಯ ತೆಗೆದುಕೊಳ್ಳುತ್ತದೆ ಎಂದು ಎಚ್.ಕೆ ಪಾಟೀಲ್ ಹೇಳಿದರು.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಮಾಣು ಯೋಜನೆ ಹೊಂದುವ ಅಗತ್ಯವಿದೆ ಎಂಬುದಕ್ಕೆ ಒಪ್ಪಿದ್ದೇವೆ. ಆದರೆ ಸ್ಥಳದ ವಿಷಯದಲ್ಲಿ ಗೊಂದಲ ಇದೆ. ಎಲ್ಲಾ ಸಂಭಾವ್ಯ ಪರ್ಯಾಯಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪ್ರಸ್ತುತ NTPC ಗುರುತಿಸಿರುವ ಮೂರು ಸ್ಥಳಗಳು ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿವೆ. ಚರ್ಚೆಯ ನಂತರ ವಿವಿಧ ಕಾರಣಗಳಿಗಾಗಿ ಅವುಗಳನ್ನು ಪರಿಗಣಿಸಲಾಗಿಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ- ಬಾದಾಮಿ- ಐಹೊಳೆ- ಪಟ್ಟದಕಲ್ಲು- ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಸಿ ಸರ್ಕ್ಯೂಟ್ ಅನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್ ಮೂಲಕ ಅಂದಾಜು 2,166.22 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪಾಟೀಲ್ ಹೇಳಿದರು.
ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿರುವ 126 ಕೆರೆಗಳನ್ನು ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ತುಂಬಿಸುವ ನೀರಾವರಿ ಯೋಜನೆಯ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕೆಲಸವನ್ನು 128 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
The Karnataka Cabinet has given in-principle approval to identify potential locations for establishing a nuclear power plant and three additional thermal power plants in the state, Law and Parliamentary Affairs Minister H.K. Patil announced on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am