ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
30-12-25 05:44 pm
Bangalore Correspondent
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
ಚಿಕನ್ ನೆಕ್ ತಪ್ಪನ್ನು ಬಾಂಗ್ಲಾ ವಿಭಜನೆ ವೇಳೆ ಸರಿಪಡ...
30-12-25 03:08 pm
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
30-12-25 03:32 pm
HK News Desk
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm