ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am