ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm