ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm