ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am