ಬ್ರೇಕಿಂಗ್ ನ್ಯೂಸ್
            
                        21-07-25 01:31 pm Bangalore Correspondent ಕರ್ನಾಟಕ
            ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
            
            
            Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm