ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm