ಬ್ರೇಕಿಂಗ್ ನ್ಯೂಸ್
            
                        22-07-25 03:02 pm HK News Desk ಕರ್ನಾಟಕ
            ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
            
            
            A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm