ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am