ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm