ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm