ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
30-12-25 05:10 pm
Bangalore Correspondent
ಚಿಕನ್ ನೆಕ್ ತಪ್ಪನ್ನು ಬಾಂಗ್ಲಾ ವಿಭಜನೆ ವೇಳೆ ಸರಿಪಡ...
30-12-25 03:08 pm
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
30-12-25 03:32 pm
HK News Desk
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm