ಬ್ರೇಕಿಂಗ್ ನ್ಯೂಸ್
22-07-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಮಂಜುನಾಥ ಸ್ವಾಮಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಎಸ್ಐಟಿ ರಚನೆ ಹಿಂದೂ ಪರ ನೀತಿ
“ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ. ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ ಎಂದರು
ಯಾರನ್ನೂ ರಕ್ಷಿಸುವ ಅವಮಾನಿಸುವ ಪ್ರಶ್ನೆ ಇಲ್ಲ:
ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು. 40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ” ಎಂದು ತಿಳಿಸಿದರು.
Senior Congress leader and former MP D.K. Suresh has stated that the Dharmasthala temple is not the private property of any one family, but a sacred place that belongs to all devotees. He emphasized that if Lord Manjunatha is disrespected, it is an insult to all devotees.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am