ಬ್ರೇಕಿಂಗ್ ನ್ಯೂಸ್
10-08-20 12:41 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು ಮೈಲಿಗಲ್ಲಿಗೆ ಹೆಸರಾಗಿದೆ.
ಕಳೆದ ವರ್ಷ ಜಿಲ್ಲೆಯು ಶೇ 79.69 ರಷ್ಟು ಫಲಿತಾಂಶ ಪಡೆದು 20 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.
ಜಿಲ್ಲೆಯಲ್ಲಿ ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು’ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
SSLC ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು. pic.twitter.com/KyxillsHVK
— Dr Sudhakar K (@mla_sudhakar) August 10, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm