ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm