ಬ್ರೇಕಿಂಗ್ ನ್ಯೂಸ್
            
                        27-07-25 01:09 pm HK News Desk ಕರ್ನಾಟಕ
            ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
            
            
            A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm