ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am