ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm